Site icon Suddi Belthangady

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭಾರತೀಯ ಕಬಡ್ಡಿ ತಂಡದ ಧನಲಕ್ಷ್ಮೀ ಪೂಜಾರಿ ಭೇಟಿ

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಭಾರತೀಯ ಕಬಡ್ಡಿ ತಂಡದ ಧನಲಕ್ಷ್ಮೀ ಪೂಜಾರಿ ಡಿ.2ರಂದು ಭೇಟಿ ನೀಡಿ ಆಶೀರ್ವಾದ ಪಡೆದರು. ಆಡಳಿತದಾರ ಶಿವಪ್ರಸಾದ್ ಅಜಿಲರು ಉಪಸ್ಥಿತರಿದ್ದು, ಗೌರವಿಸಿದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್, ವಿಶ್ವನಾಥ ಬಂಗೇರ, ಧರ್ಣಪ್ಪ ಪೂಜಾರಿ ದೋರಿಂಜ, ಸುಂದರ ಪೂಜಾರಿ ನೀರಲ್ಕೆ, ಆನಂದ ಪೂಜಾರಿ ನೀರಲ್ಕೆ ಭಾಗವಹಿಸಿದ್ದರು.

Exit mobile version