






ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ. 4ರಂದು ಸಂಸತ್ ಭವನದಲ್ಲಿ ಭಾರತದ ಉಪರಾಷ್ಟ್ರಪತಿ, ರಾಜ್ಯಸಭೆಯ ಅಧ್ಯಕ್ಷ ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಹ್ವಾನಿಸಿದರು.









