ಪಡಂಗಡಿ: ಚಿರತೆ ದಾಳಿ December 11, 2025 0 FacebookTwitterWhatsApp ಪಡಂಗಡಿ: ದೇಜಪ್ಪ ಅವರ ಮನೆಯ ಕರುವಿನ ಮೇಲೆ ಚಿರತೆ ದಾಳಿ ಮಾಡಿದ ಘಟನೆ ನಡೆದಿದೆ. ಕರುವನ್ನು ತಿಂದು ಹಾಕಿದ ಚಿರತೆ. ಫಾರೆಸ್ಟ್ ಇಲಾಖೆ ಮತ್ತು ಪಶು ವೈದ್ಯಾಧಿಕಾರಿಗಳು ಭೇಟಿ ಕೊಟ್ಟು ಪೋಸ್ಟ್ ಮಾರ್ಟಂ ನಡೆಸಿದರು. ಚಿರತೆ ಹಿಡಿಯಲು ಗ್ರಾಮಸ್ಥರು ಆಗ್ರಹಿಸಿದ್ದಾರೆ. RELATED ARTICLESMORE FROM AUTHOR 2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದು ಮರಳಿಸಿ ಪ್ರಾಮಾಣಿಕತೆ ಮೆರೆದ ವಿನಯ್ ನಿವೇದಿತಾ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ಭಾರತೀಯ ಜೀವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ