ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆಯಲ್ಲಿ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ಅಭ್ಯರ್ಥಿಯಾಗಿ ಸ್ಪರ್ಧೆ

0

ಬೆಳ್ತಂಗಡಿ: ಮಂಗಳೂರು ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘಇದರ ಮುಂದಿನ 5 ವರ್ಷಗಳ ಅವಧಿಗೆ ಡಿ.21ರಂದು ನಡೆಯಲಿರುವ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸಾಲಗಾರ ಸಾಮಾನ್ಯ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇವರು ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆಯ ಬೆಳ್ತಂಗಡಿ ಉಪಗ್ರಹ ಶಾಖೆಯ ಪ್ರತಿನಿಧಿಯಾಗಿದ್ದಾರೆ.

LEAVE A REPLY

Please enter your comment!
Please enter your name here